ಕನ್ನಡ ಮುಖಪುಟ ↗
ಭಾಷೆಗಳು: English · हिन्दी · বাংলা · मराठी · తెలుగు · தமிழ் · ગુજરાતી · ಕನ್ನಡ · മലയാളം

ಕನ್ನಡ ಸುದ್ದಿ

ದಿನದ ಪ್ರಮುಖ ಸುದ್ದಿಗಳು — ನಿರಂತರ ತಾಜಾ.

Public TV ಕನ್ನಡ · Karnataka

ಜೆಸಿಬಿಯನ್ನು ಕದ್ದು ರೇಸ್‌ ಕಾರಿನಂತೆ ಓಡಿಸಿದ ಭೂಪ – ಬ್ಯಾರಿಕೇಡ್‌ಗಳು ಪುಡಿ ಪುಡಿ, ಪೊಲೀಸರಿಂದ ಫಿಲ್ಮಿ ಸ್ಟೈಲ್‌ ಚೇಸಿಂಗ್‌

ಭುವನೇಶ್ವರ: ಬೈಕ್, ಕಾರು ಕದ್ದು ಪೊಲೀಸರಿಂದ (Police) ತಪ್ಪಿಸಿಕೊಳ್ಳಲು ಹೆದ್ದಾರಿಯಲ್ಲಿ ವೇಗವಾಗಿ ಪರಾರಿಯಾಗುವ ಕಳ್ಳರ ಬಗ್ಗೆ ಕೇಳಿರುತ್ತೀರಿ. ಆದರೆ ಒಡಿಶಾದ (Odisha) ಗಂಜಾಂ ಜಿಲ್ಲೆಯಲ್ಲಿ

Public TV ಕನ್ನಡ · Karnataka

ಕೋಟ್ಯಂತರ ರೂ. ಅಕ್ರಮ, ನಕಲಿ ಬಿಲ್ ಸೃಷ್ಟಿ ಆರೋಪ – ಗಂಗಾವತಿ ಪಂಚಾಯಿತಿ ಜೆಇ ಸಸ್ಪೆಂಡ್

ಕೊಪ್ಪಳ: ಇಲ್ಲಿನ ಗಂಗಾವತಿ ಪಂಚಾಯಿತಿಯಿಂದ ಅನುಷ್ಠಾನಗೊಂಡ ನಾನಾ ಕಾಮಗಾರಿಯಲ್ಲಿ ಅಕ್ರಮ ಎಸಗಿರುವ ಆರೋಪ ಸಾಬೀತಾದ ಹಿನ್ನೆಲೆ ಗಂಗಾವತಿ (Gangavathi) ಪಂಚಾಯಿತಿ ಉಪವಿಭಾಗ ಎಂಜಿನಿಯರಿಂಗ್ ವಿಭಾಗದ

TV9 ಕನ್ನಡ · Karnataka

‘ಜಮ್ಮು ಕಾಶ್ಮೀರ ಭಾರತದ ಪ್ರಮುಖ ಭಾಗ’ ಎಂದ ಅಮೆರಿಕಕ್ಕೆ ಪಾಕಿಸ್ತಾನದಿಂದ ಸಮನ್ಸ್!

ಭಾರತದಲ್ಲಿನ ಅಮೆರಿಕ ರಾಯಭಾರಿ ಸೆರ್ಗಿಯೋ ಗೋರ್ ಅವರು ಜಮ್ಮು ಮತ್ತು ಕಾಶ್ಮೀರ ಭೇಟಿಯ ವೇಳೆ ನೀಡಿದ ಹೇಳಿಕೆಯನ್ನು ಖಂಡಿಸಿ, ಪಾಕಿಸ್ತಾನವು ಇಂದು ಇಸ್ಲಮಾಬಾದ್‌ನಲ್ಲಿರುವ ಅಮೆರಿಕದ ಹಿರಿಯ ರಾಯಭಾರಿ

Public TV ಕನ್ನಡ · Karnataka

ಹನೂರು ಎನ್‌ಕೌಂಟರ್‌ ಕೇಸ್‌ – ಮೃತ ಮೂವರ ಕುಟುಂಬಗಳಿಗೆ ತಲಾ 1 ಲಕ್ಷ ರೂ. ಪರಿಹಾರ ವಿತರಣೆ

ಚಾಮರಾಜನಗರ: ಕಾವೇರಿ ವನ್ಯಜೀವಿಧಾಮದ ಗುಂಡಿನ ದಾಳಿಯಲ್ಲಿ ಮೃತಪಟ್ಟ ಮೂವರ ಕುಟುಂಬಸ್ಥರಿಗೆ ಚಾಮರಾಜನಗರ ಲೋಕಸಭಾ ಮೀಸಲು ಕ್ಷೇತ್ರದ ಸಂಸದ ಸುನೀಲ್ ಬೋಸ್ (Sunil Bose) ಭೇಟಿ ನೀಡಿ ಸಾಂತ್ವನ ಹೇಳಿದ

Public TV ಕನ್ನಡ · Karnataka

ಗುಜರಾತ್‌ನಲ್ಲಿ ಕಳ್ಳಭಟ್ಟಿ ಸೇವಿಸಿ ಐವರು ಸಾವು – 20 ಮಂದಿ ಆಸ್ಪತ್ರೆಗೆ ದಾಖಲು

ಗಾಂಧೀನಗರ: ಗುಜರಾತ್‌ನ (Gujarat) ಭಾವನಗರ (Bhavnagar) ಜಿಲ್ಲೆಯಲ್ಲಿ ಕಳ್ಳಭಟ್ಟಿ ಸೇವಿಸಿ ಐವರು ಸಾವನ್ನಪ್ಪಿದ್ದು, 20ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿರುವ ಘಟನೆ ನಡ

Public TV ಕನ್ನಡ · Karnataka

10 ವರ್ಷಗಳ ಕನಸು ನನಸು; ಗುರುವಾಯೂರು ದೇವಸ್ಥಾನದಲ್ಲಿ ಮತ್ತೆ ಮದುವೆಯಾದ ಸ್ಕಾಟಿಷ್ ದಂಪತಿ

ಕೊಚ್ಚಿ: ಸ್ಕಾಟಿಷ್ ನ್ಯಾಷನಲ್ ಪಾರ್ಟಿ (SNP)ಯ ಹಿರಿಯ ರಾಜಕಾರಣಿ ಹಾಗೂ ಸ್ಕಾಟಿಷ್ ಸಂಸತ್ ಸದಸ್ಯ ಮಾರ್ಟಿನ್ ಡೇ (Martyn Day), ತಮ್ಮ ಕೇರಳ ಮೂಲದ ಸಂಗಾತಿ ನಿಧಿನ್ ಚಾಂದ್ (Nidhin Chand) ಅವರ

TV9 ಕನ್ನಡ · Karnataka

‘ಸೂಕ್ತ ಸಮಯದಲ್ಲಿ ಹಿಂದಿನ ಸರ್ಕಾರದ ಭ್ರಷ್ಟಾಚಾರದ ಫೈಲ್​ಗಳನ್ನು ಬಹಿರಂಗಪಡಿಸುತ್ತೇನೆ’; ಡಿಎಂಕೆಗೆ ಸಿಎಂ ವಿಜಯ್ ಎಚ್ಚರಿಕೆ

ರಸ್ತೆ ನಿರ್ಮಾಣ ಕಾಮಗಾರಿಗಳಲ್ಲಿನ ಅಕ್ರಮಗಳ ಕುರಿತು ವಿಧಾನಸಭೆಯಲ್ಲಿ ಮತ್ತೊಂದು ಬಿಸಿ ವಾಗ್ವಾದ ನಡೆದ ಸಂದರ್ಭದಲ್ಲಿ "ಹಿಂದಿನ ಡಿಎಂಕೆ ಸರ್ಕಾರದ ಭ್ರಷ್ಟಾಚಾರದ ಫೈಲ್‌ಗಳನ್ನು ಸೂಕ್ತ ಸಮಯದಲ್ಲಿ"

Public TV ಕನ್ನಡ · Karnataka

BTPSಗೆ ಭೂಮಿ ನೀಡಿ ತರಬೇತಿ ಪಡೆದರೂ ಸಿಗದ ಉದ್ಯೋಗ – ವಿದ್ಯುತ್ ತಂತಿ ಹಿಡಿದು ವ್ಯಕ್ತಿ ಆತ್ಮಹತ್ಯೆ

ಬಳ್ಳಾರಿ: ಬಳ್ಳಾರಿ ಶಾಖೋತ್ಪನ್ನ ವಿದ್ಯುತ್ ಕೇಂದ್ರ(BTPS) ಸ್ಥಾಪನೆಗೆ ಜಮೀನು ನೀಡಿ ಭರವಸೆಯಂತೆ ಕೆಲಸ ಸಿಗದೇ ಮನನೊಂದು ವ್ಯಕ್ತಿಯೊಬ್ಬರು ವಿದ್ಯುತ್ ತಂತಿ ಹಿಡಿದು ಆತ್ಮಹತ್ಯೆ(Suicide) ಮಾಡಿಕ

Public TV ಕನ್ನಡ · Karnataka

ಡ್ಯೂಪ್ಲಿಕೇಟ್ ಕೀ ಬಳಸಿ ಐಷಾರಾಮಿ ಕಾರುಗಳ ಕಳ್ಳತನ – ಕರ್ನಾಟಕದಿಂದ ರಾಜಸ್ಥಾನವರೆಗೆ ‘ಕಾರ್‌ ಕಳ್ಳರ’ ಜಾಲ; ಇಬ್ಬರು ಅರೆಸ್ಟ್‌

– ಹೋಟೆಲ್ ಪಾರ್ಕಿಂಗ್‌ನಲ್ಲಿ ನಿಂತಿದ್ದಾಗಲೇ ಕಾರುಗಳು ಮಾಯ! ಬೆಂಗಳೂರು: ಡ್ಯೂಪ್ಲಿಕೇಟ್ ಕೀ ಹಾಗೂ ಅತ್ಯಾಧುನಿಕ ಉಪಕರಣಗಳನ್ನ ಬಳಸಿ ದೇಶದ ವಿವಿಧೆಡೆ ಐಷಾರಾಮಿ ಕಾರುಗಳನ್ನು ಕಳ್ಳತನ ಮಾಡಿ, ರಾಜಸ್

TV9 ಕನ್ನಡ · Karnataka

ಹುಬ್ಬಳ್ಳಿ, ಉತ್ತರ ಕರ್ನಾಟಕ ಜನತೆಗೆ ಸಿಹಿ ಸುದ್ದಿ: ಪ್ರತಿನಿತ್ಯ ವಿಮಾನ ಸೇವೆ, ಇಲ್ಲಿದೆ ವೇಳಾಪಟ್ಟಿ

ಹುಬ್ಬಳ್ಳಿ-ಧಾರವಾಡ ಹಾಗೂ ಉತ್ತರ ಕರ್ನಾಟಕದ ಜನತೆಗೆ ಸಿಹಿ ಸುದ್ದಿ ಸಿಕ್ಕಿದೆ. ಪ್ರಯಾಣಿಕರ ಅನುಕೂಲ ಹಾಗೂ ಜನರ ಬೇಡಿಕೆಯನ್ನು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಈಡೇರಿಸಿದ್ದಾರೆ. ದೆಹಲಿ- ಹುಬ್ಬಳ್

TV9 ಕನ್ನಡ · Karnataka

ಕೊಡಗಿನಲ್ಲಿ ಕಾಡಾನೆ-ಮಾನವ ಸಂಘರ್ಷ: 8 ತಿಂಗಳಲ್ಲಿ ಐವರು ಸಾವು; ಮೆಗಾ ಆಪರೇಷನ್ ಶುರು

Kodagu elephant conflict: ಕಾಫಿಯ ನಾಡು ಕೊಡಗಿನಲ್ಲಿ ಕಾಡಾನೆ ಮತ್ತು ಮಾನವ ಸಂಘರ್ಷ ಮಿತಿಮೀರಿದ್ದು, ನಿತ್ಯವೂ ಜೀವಭಯದಲ್ಲೇ ಜೀವನ ಕಳೆಯುವ ಸ್ಥಿತಿ ಮಲೆನಾಡಿಗರದ್ದಾಗಿದೆ. ಕಳೆದ 8 ತಿಂಗಳ ಅವಧ

TV9 ಕನ್ನಡ · Karnataka

IND vs SL: ಭಾರತ- ಲಂಕಾ ನಡುವಿನ 2ನೇ ಟೆಸ್ಟ್ ಪಂದ್ಯ ಎಲ್ಲಿ, ಯಾವಾಗ ನಡೆಯಲಿದೆ?

India vs Sri Lanka 2nd Test: ಭಾರತವು ಶ್ರೀಲಂಕಾ ವಿರುದ್ಧ ಮೊದಲ ಟೆಸ್ಟ್ ಗೆದ್ದು WTC ಫೈನಲ್ ಆಸೆ ಜೀವಂತವಾಗಿರಿಸಿದೆ. ಸರಣಿ ಕ್ಲೀನ್ ಸ್ವೀಪ್ ಮಾಡಿ ಫೈನಲ್ ಸ್ಥಾನ ಗಟ್ಟಿಗೊಳಿಸಲು 2ನೇ ಟೆಸ್

Public TV ಕನ್ನಡ · Karnataka

ಬೇಬಿಮೂನ್ ಖುಷಿಯಲ್ಲಿ ಸಮಂತಾ

ಮೊದಲ ಮಗುವಿನ ನಿರೀಕ್ಷೆಯಲ್ಲಿರೋ ಸಮಂತಾ (Samantha) ಸದ್ಯಕ್ಕಂತೂ ಬೇಬಿ ಬಂಪ್ ಲುಕ್‌ನೊಂದಿಗೆ ಕಂಗೊಳಿಸುತ್ತಿದ್ದಾರೆ. ಗರ್ಭಿಣಿಯಾಗಿದ್ದರೂ ಸಹಜ ಜೀವನ ನಡೆಸುತ್ತಿರುವ ಸಮಂತಾ ಇನ್‌ಸ್ಟಾಗ್ರಾಂನಲ್

TV9 ಕನ್ನಡ · Karnataka

ಧಾರ್ಮಿಕ ಭಾವನೆಗೆ ಧಕ್ಕೆ ತರುವ ಹೇಳಿಕೆ; ಟಿಎಂಸಿ ಸಂಸದೆ ಮಹುವಾ ಮೊಯಿತ್ರಾಗೆ ಅರೆಸ್ಟ್ ವಾರಂಟ್ ಜಾರಿ

ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿಗೆ ಮತ್ತೊಂದು ಹಿನ್ನಡೆಯಾಗಿದ್ದು, ದ್ವೇಷಪೂರಿತ ಭಾಷಣ ಪ್ರಕರಣದಲ್ಲಿ ಪದೇ ಪದೇ ನೀಡಿದ ಸಮನ್ಸ್‌ಗಳನ್ನು ನಿರ್ಲಕ್ಷಿಸಿದ ಹಿನ್ನೆಲೆಯಲ್ಲಿ ಟಿಎಂಸಿ ಸಂಸದೆ ಮಹುವಾ

TV9 ಕನ್ನಡ · Karnataka

‘ಕಾಲಾ ಹಿರಣ್’ ವಿವಾದ: ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ನಿರ್ಮಾಪಕ

ಸಲ್ಮಾನ್ ಖಾನ್ ಅವರ ಕೃಷ್ಣಮೃಗ ಬೇಟೆ ಪ್ರಕರಣವನ್ನು ಆಧಾರವಾಗಿಟ್ಟುಕೊಂಡು ‘ಕಾಲಾ ಹಿರಣ್’ ಸಿನಿಮಾ ನಿರ್ಮಿಸಲಾಗುತ್ತಿದೆ ಎಂಬ ಆರೋಪ ಕೇಳಿಬಂದ ಬೆನ್ನಲ್ಲೇ ಈ ವಿವಾದ ತೀವ್ರಗೊಂಡಿದೆ. ಈ ಚಿತ್ರದ ಟೀಸ

TV9 ಕನ್ನಡ · Karnataka

ಮೂಡಾ ಹಗರಣ: ಹಂಚಿಕೆಯಾಗಿದ್ದ ಎಲ್ಲಾ 1,100 ನಿವೇಶನಗಳನ್ನ ರದ್ದುಗೊಳಿಸಿದ ಸರ್ಕಾರ

ಕರ್ನಾಟಕ ರಾಜ್ಯ ರಾಜಕಾರಣದಲ್ಲಿ ಭಾರೀ ಸಂಚಲನ ಮೂಡಿಸಿದ್ದ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ನಿವೇಶನ ಹಂಚಿಕೆ ಹಗರಣ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ ನಡೆದಿದ್ದು, ಈಗಾಗಲೇ ಹಂಚಿಕೆ ಮಾಡಲಾಗಿದ್

TV9 ಕನ್ನಡ · Karnataka

ದೆಹಲಿಯ ಸಿಎನ್‌ಜಿ ಪಂಪ್‌ ಸ್ಟೇಷನ್​​ನಲ್ಲಿ ಟ್ರಕ್‌ಗೆ ಗ್ಯಾಸ್ ತುಂಬಿಸುವಾಗ ಭಾರಿ ಸ್ಫೋಟ; 3 ಜನ ಸಾವು, ಮೂವರಿಗೆ ಗಾಯ

ದೆಹಲಿಯಲ್ಲಿ ಇಂದು ಸಿಎನ್‌ಜಿ (CNG) ಗ್ಯಾಸ್ ಪಂಪ್‌ನಲ್ಲಿ ಸಂಭವಿಸಿದ ಭಾರಿ ಸ್ಫೋಟದಲ್ಲಿ ಮೂವರು ಸಾವನ್ನಪ್ಪಿದ್ದು, ಮೂವರು ತೀವ್ರವಾಗಿ ಗಾಯಗೊಂಡಿದ್ದಾರೆ. ಟಿಕ್ರಿ ಕಲಾನ್ ಮೆಟ್ರೋ ನಿಲ್ದಾಣದ ಬಳಿ

TV9 ಕನ್ನಡ · Karnataka

10 ಜನರ ಬಲಿಪಡೆದಿದ್ದ ಹಾಸನ ಗಣೇಶೋತ್ಸವ ದುರಂತಕ್ಕೆ ಒಂದು ವರ್ಷ: ಅನುಮೋದನೆ ಸಿಕ್ಕರೂ ಶುರುವಾಗದ ಮೇಲ್ಸೇತುವೆ ಕಾಮಗಾರಿ!

Hassan Ganeshotsava tragedy: ಹಾಸನ ತಾಲೂಕಿನ ಮೊಸಳೆಹೊಸಳ್ಳಿಯಲ್ಲಿ ಗಣೇಶೋತ್ಸವ ಮೆರವಣಿಗೆ ವೇಳೆ ಸಂಭವಿಸಿದ್ದ ಭೀಕರ ಅಪಘಾತದಲ್ಲಿ ಹತ್ತು ಜನರು ಸಾವನ್ನಪ್ಪಿದ್ದರು. ಈ ದುರಂತ ಇಡೀ ರಾಜ್ಯವನ್ನ